ಯುವಕ ಮಂಡಲ (ರಿ.) , ಇರಾ

ಇದು ಯುವ ಶಕ್ತಿಯ ಕೇಂದ್ರ

ಯಶಸ್ವಿಯಾಗಿ ಸಂಪನ್ನಗೊಂಡ ಗಣೇಶ ಚತುರ್ಥಿಯ‌ ಕ್ರೀಡಾ ಕೂಟ

ನಿಮ್ಮ ಟಿಪ್ಪಣಿ ಬರೆಯಿರಿ

ಯುವಕ‌ ಮಂಡಲ (ರಿ.) ಇರಾ ಇದರ ವತಿಯಿಂದ‌ ನಡೆದ 49 ನೇ‌ ವರ್ಷದ ಕ್ರೀಡಾ ಕೂಟ ಇರಾ ಶಾಲಾ ಮೈದಾನದಲ್ಲಿ ನಡೆಯಿತು.‌ ಮಕ್ಕಳಿಗೆ ಹಾಗು ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿದ್ದು, ಈ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಿ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಹಾಗು ತೀರ್ಪುಗಾರರಾಗಿ ಭಾಗವಹಿಸಿದ ಶ್ರೀ ಅಶೋಕ್ ನಾಯಕ್ ನಾಡಾಜೆ ಅವರು ಯುವಕ ಮಂಡಲದ ಕಾರ್ಯಕ್ರಮವನ್ನು ಶ್ಲಾಘಿಸಿದರು. ಸಮಾರೋಪ ಸಮಾರಂಭದಲ್ಲಿ ಕಲ್ಲಾಡಿ ವಿಠಲ ಶೆಟ್ಟಿ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀ ಜಯರಾಮ್ ಪೂಜಾರಿ, ಕಾರ್ಯದರ್ಶಿ ಗಳಾದ ಗಣೇಶ್ ಕೊಟ್ಟಾರಿ, ಇರಾ ಶ್ರೀ ಸೋಮನಾಥೇಶ್ವರ ಸೇವಾ‌ ಸಮಿತಿಯ ಅಧ್ಯಕ್ಷರಾದ ಶ್ರೀ ಜಯರಾಜ್ ಶೆಟ್ಟಿ ಕುಂಡಾವು, ಇರಾ ಶ್ರೀ ಸೋಮನಾಥೇಶ್ವರ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀ ಸೂರ್ಯಪ್ರಕಾಶ್ ರೈ, ಇರಾ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಪ್ರತಾಪ್ ಚಂದ್ರ, ಶ್ರೀ ರಮೇಶ್ ಪೂಜಾರಿ, ಇರಾ ಶಾಲಾಭಿವೃದ್ದಿ ಸಮಿತಿಯ ಶ್ರೀ ಹಬೀಬ್ ರಹಿಮಾನ್ , ಯುವಕ‌ ಮಂಡಲದ ಅಧ್ಯಕ್ಷರಾದ ಶ್ರೀ ಅಶ್ವಿತ್ ಕೊಟ್ಟಾರಿ ಹಾಗು ಯುವಕ ಮಂಡಲದ ಸರ್ವಸದಸ್ಯರು ಉಪಸ್ಥಿತರಿದ್ದರು. ಯುವಕ ಮಂಡಲದ ಸದಸ್ಯರಾದ ನಿತೇಶ್ ಶೆಟ್ಟಿ ಹಾಗು ವರದರಾಜ‌ ಎಂ ಇವರು ಕಾರ್ಯಕ್ರಮ ನಿರೂಪಿಸಿದರು.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  ಬದಲಿಸಿ )

Twitter picture

You are commenting using your Twitter account. Log Out /  ಬದಲಿಸಿ )

Facebook photo

You are commenting using your Facebook account. Log Out /  ಬದಲಿಸಿ )

Connecting to %s